ಬುಧವಾರ, ಜನವರಿ 13, 2021

ಉಡ ಬೇಟೆಗಾರನ ಬಂಧನ

 ಚಿಕ್ಕಮಗಳೂರು :


ಕಡೂರು ವಲಯದ ಯಗಟಿ ಪುರ ಗ್ರಾಮದ ವ್ಯಾಪ್ತಿಯಲ್ಲಿ "ಉಡ" ಬೇಟೆಯಾಡಿದ್ದ  ಪರಮೇಶ್ವರನ್  ಎಂಬಾತನನ್ನು   ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. 

ಎ ಸಿ ಎಫ್ ಮುದ್ದಣ್ಣ ಮಾರ್ಗದರ್ಶನದಲ್ಲಿ ಆರ್ ಎಫ್ ಒ ತನುಜ್ ಕುಮಾರ್  ತಂಡ, ಅಕ್ರಮವಾಗಿ ಬೇಟೆಯಾಡಿದ್ದ ಉಡವನ್ನು ಆರೋಪಿಯಿಂದ ವಶಪಡಿಸಿಕೊಂಡು ವನ್ಯಜೀವಿ ಕಾಯ್ದೆ 1972 ರನ್ವಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪಿಸಿದ್ದಾರೆ.   


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...