ಚಿಕ್ಕಮಗಳೂರು : ಲಂಚ ಕೇಳಿದ ಆರೋಪದಡಿ ಕಂದಾಯ ಸಚಿವ ಆರ್.ಅಶೋಕ್ ಆಪ್ತ ಸಹಾಯಕ ಗಂಗಾಧರ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಶೃಂ
ಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಜಿಲ್ಲೆಯ ಶೃಂಗೇರಿಯ ಪೊಲೀಸ್ ಠಾಣೆಯಲ್ಲಿ ಕಂಪ್ಲೇಂಟ್ ಈ ಆಚರಣೆಗೆ ನೀಡಿದ್ದರು .
ಗಂಗಾಧರ್ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದುತನಗೂ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
ಇದೇ 24ರಂದು ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದ ಸಚಿವ ಆರ್ ಅಶೋಕ್ ಈವೇಳೆ ಸಬ್ ರಿಜಿಸ್ಟ್ರಾರ್ ರಿಂದ ಹಣ ಕೇಳಿರುವ ಆರೋಪ
ಸಚಿವ ಆರ್ ಅಶೋಕ್ ಪಿಎ ಗಂಗಾಧರ್ ವಿರುದ್ಧ ಗಂಭೀರ ಆರೋಪ ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ದೂರು ನೀಡಿರುವ ಚೆಲುವರಾಜ್

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ