ಚಿಕ್ಕಮಗಳೂರು: ವಿಧಾನಪರಿಷತ್ ಉಪ ಸಭಾಪತಿ ಸ್ಥಾನ ಮತ್ತೆ ಕಾಫಿನಾಡು ಚಿಕ್ಕಮಗಳೂರಿಗೆ ಒಲಿದಿದೆ .
ಎಸ್. ಎಲ್. ಧರ್ಮೇಗೌಡ ಆತ್ಮಹತ್ಯೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ನಾಳೆ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ .
ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಪ್ರತಿನಿಧಿಸುತ್ತಿರುವ ಎಂ .ಕೆ .ಪ್ರಾಣೇಶ್ ಮೂಡಿಗೆರೆಯವರು .ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಸಭಾಪತಿ ಸ್ಥಾನ ಜೆಡಿಎಸ್ ನ ಬಸವರಾಜ್ ಹೊರಟ್ಟಿಗೆ ಲಭಿಸಲಿದ್ದು ಮತ್ತೆ ಬಿಜೆಪಿ ಜೆಡಿಎಸ್ ಭಾಯಿ ಭಾಯಿ ಆಗಿದೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ