ಬುಧವಾರ, ಜನವರಿ 27, 2021

ಎಂ ಕೆ ಪ್ರಾಣೇಶ್ ಗೆ ಒಲಿದ ಉಪಸಭಾಪತಿ ಸ್ಥಾನ


 ಚಿಕ್ಕಮಗಳೂರು: ವಿಧಾನಪರಿಷತ್ ಉಪ ಸಭಾಪತಿ ಸ್ಥಾನ ಮತ್ತೆ ಕಾಫಿನಾಡು ಚಿಕ್ಕಮಗಳೂರಿಗೆ ಒಲಿದಿದೆ .

ಎಸ್. ಎಲ್. ಧರ್ಮೇಗೌಡ ಆತ್ಮಹತ್ಯೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ನಾಳೆ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ .

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಪ್ರತಿನಿಧಿಸುತ್ತಿರುವ ಎಂ .ಕೆ .ಪ್ರಾಣೇಶ್  ಮೂಡಿಗೆರೆಯವರು .ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಸಭಾಪತಿ ಸ್ಥಾನ ಜೆಡಿಎಸ್ ನ ಬಸವರಾಜ್ ಹೊರಟ್ಟಿಗೆ ಲಭಿಸಲಿದ್ದು ಮತ್ತೆ  ಬಿಜೆಪಿ ಜೆಡಿಎಸ್ ಭಾಯಿ ಭಾಯಿ ಆಗಿದೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...