ಗುರುವಾರ, ಜನವರಿ 28, 2021

ಕಾಫಿ ಉದ್ಯಮದ ಸಂಕಷ್ಟ :ಮನವಿ ಸಲ್ಲಿಕೆ


 ಚಿಕ್ಕಮಗಳೂರು :ಕಾಫಿ ಉದ್ಯಮ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಆಲ್ದೂರು ಬೆಳೆಗಾರರ ಸಂಘದ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಉತ್ಪಾದನಾ ವೆಚ್ಚ ಹೆಚ್ಚಳ, ಬೆಲೆಯಲ್ಲಿ ಏರಿಳಿಕೆ ,ಕಾಡುಪ್ರಾಣಿಗಳ ಹಾವಳಿ ,ಅಕಾಲಿಕ ಮಳೆಯಿಂದ ಆಗಿರುವ ಹಾನಿ ಇನ್ನಿತರೆ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು .

ಉದ್ಯಮದ ಸಮಸ್ಯೆಯ ಅರಿವಿದ್ದು ಎಲ್ಲಾ ವಿವರಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ .ಸದ್ಯವೇ ಇದಕ್ಕೆ ಪರಿಹಾರ ಸಿಗಲಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಭರವಸೆ ನೀಡಿದರು . ಬೆಳೆಗಾರರ ಸಂಘದ ಡಿ ಎಂ ವಿಜಯ್ ,ಸುರೇಶ್ ಇತರರು ಇದ್ದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...