ಚಿಕ್ಕಮಗಳೂರು: ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಕುವೆಂಪು ಕಲಾ ಮಂದಿರದಲ್ಲಿ ಮಂಡ್ಯದ ಜೀವಧಾರೆ ಟ್ರಸ್ಟ್ ನಿಂದ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು.
ಎರಡನೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಯೋಧರ ಪತ್ನಿಯರ ಪಾದಗಳನ್ನು ತೊಳೆದು ಗೌರವ ಸಮರ್ಪಿಸಿದ ಸಂಘಟಕರು ಜಿಲ್ಲೆಯ ೬೦ ಯೋಧರನ್ನು ಗೌರವಿಸಿದರು .
ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರೆ, ಯುವಜನ ಸೇವಾ ಮತ್ತು ಸಂಸ್ಕತಿ ಇಲಾಖೆಯ ಅಧಿಕಾರಿ ಮಂಜುಳಾ ಅರ್ಚಕ ಹಿರೇಮಗಳೂರು ಕಣ್ಣನ್ ಇತರರು ಪಾಲ್ಗೊಂಡಿದ್ದರು .ಯೋಧರ ಸೇವೆಯನ್ನು ಸ್ಮರಿಸಿದರು .


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ