ಚಿಕ್ಕಮಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಬೆಂಬಲಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯಿದೆ ವಿರೋಧಿಸಿ ಇಲ್ಲಿನ ಗಾಂಧಿ ಉದ್ಯಾನವನದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು .
ವಿವಿಧ ಸಂಘಟನೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು .ಮತ್ತು ಕೊಪ್ಪ ತಾಲ್ಲೂಕಿನ ಹಾಗಲಗಂಜಿ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿ ಹೋರಾಟವನ್ನು ಬೆಂಬಲಿಸಿದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ