ಚಿಕ್ಕಮಗಳೂರು : ಸಿಎಂ ಸಿಡಿ ಇಟ್ಕೊಂಡು ಬ್ಲಾಕ್ಮೇಲ್ ಮಾಡಿ ಸಚಿವರಾಗಿದ್ದಾರೆ ಎನ್ನುವ ಶಾಸಕ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನಿರಾಕರಿಸಿದ್ದಾರೆ .
ಯೋಗ ಇರುವವರಿಗೆ ಸಚಿವ ಸ್ಥಾನ ಸಿಕ್ಕಿದೆ.ಯೋಗ್ಯತೆ ಇರೋರು ಬಹಳಷ್ಟು ಮಂದಿ ಇದ್ದಾರೆ .ಅವರಿಗೆಲ್ಲ ಮುಂದಿನ ಬಾರಿ ಅವಕಾಶಗಳು ಸಿಗಲಿವೆ ಎಂದಿದ್ದಾರೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ