ಬುಧವಾರ, ಜನವರಿ 13, 2021

ಯತ್ನಾಳ್ ಆರೋಪ: ಪ್ರತಿಕ್ರಿಯೆಗೆ ಸಿಟಿರವಿ ನಕಾರ


 ಚಿಕ್ಕಮಗಳೂರು : ಸಿಎಂ ಸಿಡಿ ಇಟ್ಕೊಂಡು ಬ್ಲಾಕ್ಮೇಲ್ ಮಾಡಿ ಸಚಿವರಾಗಿದ್ದಾರೆ ಎನ್ನುವ ಶಾಸಕ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನಿರಾಕರಿಸಿದ್ದಾರೆ .

ಯೋಗ ಇರುವವರಿಗೆ ಸಚಿವ ಸ್ಥಾನ ಸಿಕ್ಕಿದೆ.ಯೋಗ್ಯತೆ ಇರೋರು ಬಹಳಷ್ಟು ಮಂದಿ ಇದ್ದಾರೆ .ಅವರಿಗೆಲ್ಲ ಮುಂದಿನ ಬಾರಿ ಅವಕಾಶಗಳು ಸಿಗಲಿವೆ ಎಂದಿದ್ದಾರೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...