ಚಿಕ್ಕಮಗಳೂರು,ಜ,೧೨;- ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಏಪ್ರಿಲ್ ಅಂತ್ಯದೊಳಗೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.ಅವರು ಇಂದು ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ೧೧೦೩ ಕೆರೆಗಳಿದ್ದು, ಅವುಗಳಲ್ಲಿ ೫೨೦ ಕೆರೆಗಳ ಸರ್ವೆ ಕಾರ್ಯ ನಡೆಸಿ ತೆರವುಗೊಳಿಸಲಾಗಿದ್ದು, ೫೮೩ ಕೆರೆಗಳ ಸರ್ವೆಕಾರ್ಯ ಬಾಕಿ ಉಳಿದಿದೆ. ಮಾರ್ಚ್ ತಿಂಗಳ ಅಂತ್ಯದೊಳಗೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
ಚಿಕ್ಕಮಗಳೂರು: ಚಿನ್ನದ ವರ್ತಕನನ್ನು ಬೆದರಿಸಿ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿ ದರೋಡೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಜ್ಜಂಪುರ ಠಾಣಾಧಿಕಾರಿ ಸೇರಿದಂತೆ ನಾಲ್ವರ...
-
ಚಿಕ್ಕಮಗಳೂರು :ಕೋಟೆ ಕೆರೆಯಿಂದ ಹಿರೇಮಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಸೂಕ್ತ ವಿದ್ಯುತ್ ವ್ಯವಸ್ಥೆ ಇಲ್ಲದೆ ಅನೇಕ ಅಪಘಾತಗಳು ಪದೇ ಪದೇ ಸಂಭವಿಸುತ್ತಿವೆ .ವಿದ್ಯುತ...
-
ಕೊಪ್ಪ :ಇಲ್ಲಿನ ಭೂ ದಾಖಲೆಗಳ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಆರೋಪಿಸಿ ನೊಂದವರು ಪ್ರತಿಭಟನೆ ನಡೆಸಿದ್ದಾರೆ. ಸಹಾಯಕ ನಿರ್ದೇಶಕರ ಕ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕೃಷಿಕರ ಕೈಹಿಡಿಯಬೇಕಾದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣ ಫೇಲ್ ಆ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಚಿಕ್ಕಮಗಳೂರು :ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಕಳಸ ಪಟ್ಟಣದ ನಾಗರಿಕರು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ಅವ್ಯವಸ್ಥೆ ಬಗ...

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ