ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತನಿಕೋಡು ಮತ್ತು ಆಗುಂಬೆ ಚೆಕ್ ಪೋಸ್ಟ್ ಬಳಿ ಅಕ್ರಮ ಗೋ ಸಾಗಣೆ ತಡೆದ ಪ್ರಕರಣ ಸಂಬಂಧ ನಾಲ್ವರು ಬಂಧನಕ್ಕೆ ಒಳಗಾಗಿದ್ದರು .
ಬಂಧಿತರಿಗೆ ಜಾಮೀನು ದೊರೆತು ಜೈಲಿನಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ಅವರನ್ನು ಬಜರಂಗದಳ ಕಾರ್ಯಕರ್ತರು ಸ್ವಾಗತಿಸಿದರು .
ರವಿ, ನಾಗೇಶ್, ಸಂಜಯ್, ಆದರ್ಶ್ ರವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ