ಶನಿವಾರ, ಜನವರಿ 30, 2021

ಗೋರಕ್ಷಕರಿಗೆ ಜಾಮೀನು: ಭವ್ಯ ಸ್ವಾಗತ


 ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತನಿಕೋಡು ಮತ್ತು ಆಗುಂಬೆ ಚೆಕ್ ಪೋಸ್ಟ್ ಬಳಿ ಅಕ್ರಮ ಗೋ ಸಾಗಣೆ ತಡೆದ ಪ್ರಕರಣ ಸಂಬಂಧ ನಾಲ್ವರು ಬಂಧನಕ್ಕೆ ಒಳಗಾಗಿದ್ದರು .

ಬಂಧಿತರಿಗೆ ಜಾಮೀನು ದೊರೆತು ಜೈಲಿನಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ಅವರನ್ನು ಬಜರಂಗದಳ ಕಾರ್ಯಕರ್ತರು ಸ್ವಾಗತಿಸಿದರು .

ರವಿ, ನಾಗೇಶ್, ಸಂಜಯ್, ಆದರ್ಶ್ ರವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...