ಶನಿವಾರ, ಫೆಬ್ರವರಿ 13, 2021

ಚಿಕ್ಕಮಗಳೂರು ಡಿ.ಸಿ / ಎಡಿಸಿ ವರ್ಗಾವಣೆ


 ಚಿಕ್ಕಮಗಳೂರು: ಇಲ್ಲಿನ ಜಿಲ್ಲಾಧಿಕಾರಿಗಳಾಗಿದ್ದ ಬಗಾದಿ ಗೌತಮ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ .

 ಪ್ರವಾಸೋದ್ಯಮ ಇಲಾಖೆ  ನಿರ್ದೇಶಕರಾಗಿದ್ದ ರಮೇಶ್  ಇಲ್ಲಿನ ಡಿ.ಸಿ.ಯಾಗಿ ಆಗಮಿಸುತ್ತಿದ್ದಾರೆ . ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಈ ವರ್ಗಾವಣೆ ನಡೆದಿದೆ .
ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ರವರನ್ನು ಮಂಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ .
ಕುಮಾರ್ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಆಗಮಿಸಲು ಪ್ರಯತ್ನಿಸುತ್ತಿದ್ದರು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...