ಮಂಗಳವಾರ, ಫೆಬ್ರವರಿ 2, 2021

ಪತ್ರಕರ್ತರ ಬಂಧನ ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು :ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಸುದ್ದಿ /ಲೇಖನ ಬರೆಯುತ್ತಿರುವ ,ಚರ್ಚೆಗಳಲ್ಲಿ ಪಾಲ್ಗೊಳ್ಳುವ ಪತ್ರಕರ್ತರ ಮೇಲೆ ಎಫ್ ಐಆರ್ ದಾಖಲಿಸಿ ಬಂಧಿಸುತ್ತಿರುವ ಕ್ರಮವನ್ನು ಖಂಡಿಸಿ ನಾಳೆ ಸಮಾನ ಮನಸ್ಕರ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ .

ನಾಳೆ ( ಜ೩) ಸಂಜೆ 5 ಗಂಟೆಗೆ ಬೆಂಗಳೂರಿನ  ಅಲ್ಯುಮಿನಿಯಂ ಹಾಲ್ ಬಳಿ  ಪ್ರತಿಭಟನೆ ನಡೆಯಲಿದ್ದು , ಪತ್ರಕರ್ತ ಮಿತ್ರರು ,ಪ್ರಗತಿಪರ ಚಿಂತಕರು , ಹೋರಾಟ ಬೆಂಬಲಿಸುವ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...