ಚಿಕ್ಕಮಗಳೂರು :ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಸುದ್ದಿ /ಲೇಖನ ಬರೆಯುತ್ತಿರುವ ,ಚರ್ಚೆಗಳಲ್ಲಿ ಪಾಲ್ಗೊಳ್ಳುವ ಪತ್ರಕರ್ತರ ಮೇಲೆ ಎಫ್ ಐಆರ್ ದಾಖಲಿಸಿ ಬಂಧಿಸುತ್ತಿರುವ ಕ್ರಮವನ್ನು ಖಂಡಿಸಿ ನಾಳೆ ಸಮಾನ ಮನಸ್ಕರ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ .
ನಾಳೆ ( ಜ೩) ಸಂಜೆ 5 ಗಂಟೆಗೆ ಬೆಂಗಳೂರಿನ ಅಲ್ಯುಮಿನಿಯಂ ಹಾಲ್ ಬಳಿ ಪ್ರತಿಭಟನೆ ನಡೆಯಲಿದ್ದು , ಪತ್ರಕರ್ತ ಮಿತ್ರರು ,ಪ್ರಗತಿಪರ ಚಿಂತಕರು , ಹೋರಾಟ ಬೆಂಬಲಿಸುವ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ