ಚಿಕ್ಕಮಗಳೂರು :ಜಿಲ್ಲಾಧಿಕಾರಿಯಾಗಿ ಕೆ. ಎನ್ .ರಮೇಶ್ ಅಧಿಕಾರ ಸ್ವೀಕರಿಸಿದರು .
ಕಂದಾಯ ಇಲಾಖೆ ನೌಕರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಶುಭ ಹಾರೈಸಿದರು .
ಈ ಹಿಂದೆ ಇವರು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದರು
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ