ಮಂಗಳವಾರ, ಫೆಬ್ರವರಿ 23, 2021

ರೈತ ಹೋರಾಟ :ದೆಹಲಿಯಲ್ಲಿ ಕನ್ನಡದ ಕಹಳೆ



     ಚಿಕ್ಕಮಗಳೂರು :ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿಗೆ ಕರ್ನಾಟಕದ ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ .

ಕಳೆದ 1ತಿಂಗಳಿನಿಂದ ರಾಜ್ಯದ ವಿವಿಧ ಭಾಗಗಳಿಂದ ರೈತರು ತಂಡೋಪತಂಡವಾಗಿ ದೆಹಲಿಗೆ ತೆರಳಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಚಳವಳಿಗೆ ಅಳಿಲು ಸೇವೆ ಸಲ್ಲಿಸಿದ್ದಾರೆ .

ಕರ್ನಾಟಕ ಜನಶಕ್ತಿ ತಂಡದ ಸಿರಿಮನೆ ನಾಗರಾಜ್,  ವಾಸು ,ಮಲ್ಲಿಗೆ ಇತರೆ  ಗೆಳೆಯರು ಈಗಾಗಲೇ ದೆಹಲಿಗೆ ತೆರಳಿದ್ದು , ಹೋರಾಟ ನಡೆಸುತ್ತಿರುವ ರೈತರನ್ನು ಭೇಟಿಯಾಗಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ .

ಚಿಕ್ಕಮಗಳೂರಿನಿಂದ ಕಳಸದ ವಾಸು ,ರಾಮುಕೌಳಿ, ಹಾಗಲಗಂಚಿ ವೆಂಕಟೇಶ್ ಸೇರಿದಂತೆ ಅನೇಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ . 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...