ಗುರುವಾರ, ಫೆಬ್ರವರಿ 4, 2021

ಭಗವಾನ್ ಮುಖಕ್ಕೆ ಮಸಿ : ಸಚಿವ ಲಿಂಬಾವಳಿ ಖಂಡನೆ


 ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ  ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ  ಇದು ದುರಾದೃಷ್ಟಕರ ಘಟನೆ ಎಂದು ಖಂಡಿಸಿದ್ದಾರೆ .

 ತಾತ್ವಿಕ ಬಿನ್ನಾಭಿಪ್ರಾಯ ದೈಹಿಕ ಹಲ್ಲೆ , ಹಿಂಸೆ ರೂಪ ತಾಳಬಾರದು ,ಮಸಿ ಬಳಿಯವುದು ಕನ್ನಡದ ಸಂಸ್ಕೃತಿ ಅಲ್ಲಎಂದು ಹೇಳಿದ್ದಾರೆ.

ಕ್ರಮಕ್ಕೆ ಒತ್ತಡ :ಸಾಹಿತಿ ಭಗವಾನ್ ಮೇಲೆ ಹಲ್ಲೆ ನಡೆಸಿರುವ ವಕೀಲೆ  ಮೀರಾ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಅಧಿಕವಾಗಿದೆ .

ನ್ಯಾಯಾಲಯದ ಆವರಣದಲ್ಲೇ ಇಂತಹ ಕೃತ್ಯಕ್ಕೆ ಮುಂದಾಗಿರುವ ಇವರ ಸದಸ್ಯತ್ವವನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ  ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ  ಬರೆಯಬೇಕು ಎಂಬ ಒತ್ತಾಯವೂ ಕೇಳಿಬಂದಿದೆ . 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...