ಮಂಗಳವಾರ, ಫೆಬ್ರವರಿ 16, 2021

ಕುಮಾರಸ್ವಾಮಿ ಆರೋಪ ದಲ್ಲಿ ಹುರುಳಿಲ್ಲ: ಸಿಟಿ ರವಿ ಪ್ರತಿಕ್ರಿಯೆ


 ಚಿಕ್ಕಮಗಳೂರು :ರಾಮಮಂದಿರಕ್ಕೆ ಹಣ ನೀಡದವರ ಮನೆಗಳಿಗೆ ಗುರುತು ಹಾಕುತ್ತಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಸಚಿವ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ. ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಸಾರಾಸಗಟಾಗಿ ತಳ್ಳಿಹಾಕಿದರು .

ರಾಮಮಂದಿರಕ್ಕೆ ಜನ ಸ್ವಯಂಪ್ರೇರಿತರಾಗಿ ಹಣವನ್ನು ನೀಡಿದ್ದಾರೆ ಇಚ್ಛೆ ಇದ್ದವರು ಕೊಡಬಹುದು .ಅನಗತ್ಯ ಆರೋಪ ಮಾಡಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.

## ಎಚ್ ಡಿ ಕುಮಾರಸ್ವಾಮಿ 

## jds karnataka

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...