ಚಿಕ್ಕಮಗಳೂರು :ರಾಮಮಂದಿರಕ್ಕೆ ಹಣ ನೀಡದವರ ಮನೆಗಳಿಗೆ ಗುರುತು ಹಾಕುತ್ತಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಸಚಿವ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ. ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಸಾರಾಸಗಟಾಗಿ ತಳ್ಳಿಹಾಕಿದರು .
ರಾಮಮಂದಿರಕ್ಕೆ ಜನ ಸ್ವಯಂಪ್ರೇರಿತರಾಗಿ ಹಣವನ್ನು ನೀಡಿದ್ದಾರೆ ಇಚ್ಛೆ ಇದ್ದವರು ಕೊಡಬಹುದು .ಅನಗತ್ಯ ಆರೋಪ ಮಾಡಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.
## ಎಚ್ ಡಿ ಕುಮಾರಸ್ವಾಮಿ
## jds karnataka

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ