ಬುಧವಾರ, ಫೆಬ್ರವರಿ 17, 2021

ಸಹಕಾರ ಸಾರಿಗೆ ಚಾಲಕ ಆತ್ಮಹತ್ಯೆ

 

ಚಿಕ್ಕಮಗಳೂರು: ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗೋಪಾಲ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಸಾರಿಗೆ ಸಂಸ್ಥೆಯಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ಸಂಸ್ಥೆಯಲ್ಲಿ 3ಲಕ್ಷ ರೂ ಸಾಲ ಮಾಡಿದ್ದರು ಎನ್ನಲಾಗಿದೆ .ಕಳೆದ 2ದಿನಗಳಿಂದ ಅವರು ಮನೆಗೆ ಬರದೆ ತಮ್ಮನ ಮನೆಯಲ್ಲಿ ಇದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಸಹಕಾರ ಸಾರಿಗೆ ತನ್ನ ಸಂಚಾರವನ್ನು ನಿಲ್ಲಿಸಿ 1ವರ್ಷ ಕಳೆದಿದ್ದು ಸಮಸ್ಯೆ ಈವರೆಗೂ ಬಗೆಹರಿದಿಲ್ಲ .ಸಂಸ್ಥೆಯನ್ನು ಮುನ್ನಡೆಸುವ ನಿಟ್ಟಿನಲ್ಲಿ ಸರ್ಕಾರವೂ ಸ್ಪಂದಿಸಿಲ್ಲ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...