ಬುಧವಾರ, ಮಾರ್ಚ್ 24, 2021

ಬಸವನಹಳ್ಳಿ ಕೆರೆ ಅಭಿವೃದ್ಧಿಗೆ 8.50 ಕೋಟಿ ರೂ ಬಿಡುಗಡೆ


 ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿ ಇರುವ ಬಸವನಹಳ್ಳಿ( ದಂಟರಮಕ್ಕಿ ) ಕೆರೆ ಅಭಿವೃದ್ಧಿಗೆ ಕೋಟಿ ರೂ ಬಿಡುಗಡೆ ಆಗಿದೆ .

ಶಾಸಕ ಸಿ. ಟಿ. ರವಿ ಅವರ ಕೋರಿಕೆ ಹಿನ್ನೆಲೆಯಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ .

ಕೆರೆಯ ಸಂಪೂರ್ಣ ಅಭಿವೃದ್ಧಿ , ಕೊಳಚೆ ನೀರು ಬರುವುದನ್ನು ತಡೆಗಟ್ಟುವುದು, ಉದ್ಯಾನವನ ನಿರ್ಮಾಣ ,ವಿವೇಕಾನಂದ ಪ್ರತಿಮೆ ಸ್ಥಾಪನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ .

ಜಲಕ್ರೀಡೆ ,ಸೈಕಲ್ ಟ್ರ್ಯಾಕ್' ಆ್ಯಂಪಿ ಥಿಯೇಟರ್ , ಕಲಾಕೃತಿಗಳ ಮ್ಯೂಸಿಯಂ ಇನ್ನಿತರೆ ಕೆಲಸ ಮಾಡಲು ಉದ್ದೇಶಿಸಲಾಗಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...