ಸೋಮವಾರ, ಮಾರ್ಚ್ 15, 2021

ಹೆಲಿಕಾಪ್ಟರ್ ಗೆ ಪೊಲೀಸ್ ಕಾವಲು- ವ್ಯಾಪಕ ಟೀಕೆ


 ಚಿಕ್ಕಮಗಳೂರು: ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರ ಹೆಲಿಕಾಪ್ಟರಿಗೆ ಪೋಲಿಸ್ ಕಾವಲು ಹಾಕಿದ ಅಧಿಕಾರಿಗಳ ಕ್ರಮ ಟೀಕೆಗೆ ಗುರಿಯಾಗಿದೆ .ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಶಾಸಕ ಸಿ .ಟಿ .ರವಿ ತಮಿಳುನಾಡಿನಿಂದ

ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು  .ಐಡಿಎಸ್ ಜಿ ಕಾಲೇಜು ಬಳಿ ಹೆಲಿಕಾಪ್ಟರನ್ನು ನಿಲ್ಲಿಸಿದ್ದು 6 ಕ್ಕೂ ಅಧಿಕ ಪೊಲೀಸರು ಅದನ್ನು ಕಾಯುತ್ತಾ , ಹರಟೆ ಹೊಡೆಯುತ್ತಾ  ನಿಂತಿದ್ದರು .

ಮುಖ್ಯಮಂತ್ರಿಗಳು ಸೇರಿದಂತೆ ಅತಿ ಗಣ್ಯರು ಆಗಮಿಸುವ ಹೆಲಿಕಾಪ್ಟರಿಗೆ ರಕ್ಷಣೆ ನೀಡುವುದು ಸಾಮಾನ್ಯ , ಆದರೆ     ಶಾಸಕರು ಬಂದಿದ್ದ  ಹೆಲಿಕಾಪ್ಟರ್ ಗೆ ಇಷ್ಟೊಂದು ರಕ್ಷಣೆ ನೀಡುವ ಅಗತ್ಯ ಇತ್ತೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಂತಹ ಅಗತ್ಯತೆ ಇದ್ದಲ್ಲಿ ಖಾಸಗಿ ಭದ್ರತೆಯನ್ನು ನಿಯೋಜಿಸಿ ಕೊಳ್ಳಬೇಕಾಗಿತ್ತು  ಎನ್ನುವ ಮಾತುಗಳು ಕೇಳಿಬರುತ್ತಿವೆ  .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...