ಚಿಕ್ಕಮಗಳೂರು: ಕರ್ತವ್ಯಲೋಪದ ಆರೋಪದ ಮೇಲೆ ಸಹಾಯಕ ಠಾಣಾಧಿಕಾರಿ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾ ರಕ್ಷಣಾಧಿಕಾರಿಗಳ ಆದೇಶಿಸಿದ್ದಾರೆ .
ಸಖರಾಯಪಟ್ಟಣ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಕುಮಾರ್ ಪೊಲೀಸರಾದ ಶಿವಾಜಿ' ಶಿವು ಅಮಾನತುಗೊಂಡವರು .
ಈ ಮೂವರು ಕರ್ತವ್ಯದಲ್ಲಿ ಇದ್ದ ಸಂದರ್ಭದಲ್ಲಿ ಪೊಕ್ಸೊ ಕಾಯಿದೆಯಡಿ ಬಂಧಿತ ಆರೋಪಿ ಲಾಕಪ್ ನಿಂದ ತಪ್ಪಿಸಿಕೊಂಡಿದ್ದು, ಕರ್ತವ್ಯಲೋಪದ ಆರೋಪದ ಮೇಲೆ ಇವರನ್ನು ಅಮಾನತುಗೊಳಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ