ಶನಿವಾರ, ಮಾರ್ಚ್ 27, 2021

ಕರ್ತವ್ಯಲೋಪ :ಎಎಸ್ ಐ ಸೇರಿ ಮೂವರ ಅಮಾನತು


 ಚಿಕ್ಕಮಗಳೂರು: ಕರ್ತವ್ಯಲೋಪದ ಆರೋಪದ ಮೇಲೆ ಸಹಾಯಕ ಠಾಣಾಧಿಕಾರಿ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾ ರಕ್ಷಣಾಧಿಕಾರಿಗಳ ಆದೇಶಿಸಿದ್ದಾರೆ .

ಸಖರಾಯಪಟ್ಟಣ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಕುಮಾರ್ ಪೊಲೀಸರಾದ ಶಿವಾಜಿ' ಶಿವು ಅಮಾನತುಗೊಂಡವರು .

ಈ ಮೂವರು ಕರ್ತವ್ಯದಲ್ಲಿ ಇದ್ದ ಸಂದರ್ಭದಲ್ಲಿ ಪೊಕ್ಸೊ ಕಾಯಿದೆಯಡಿ ಬಂಧಿತ ಆರೋಪಿ ಲಾಕಪ್ ನಿಂದ ತಪ್ಪಿಸಿಕೊಂಡಿದ್ದು, ಕರ್ತವ್ಯಲೋಪದ ಆರೋಪದ ಮೇಲೆ ಇವರನ್ನು ಅಮಾನತುಗೊಳಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...