ಶುಕ್ರವಾರ, ಮಾರ್ಚ್ 26, 2021

ಚಿಕ್ಕಮಗಳೂರು ನಗರಸಭೆ : ೧.೮೨ಕೋಟಿ ರೂ ಉಳಿತಾಯ ಬಜೆಟ್

 ಚಿಕ್ಕಮಗಳೂರು :ಇಲ್ಲಿನ ನಗರಸಭೆಯ ವಾರ್ಷಿಕ ೮೪.೩೬ಕೋಟಿ ರೂ ಮೊ


ತ್ತದ ಬಜೆಟ್ ಅನ್ನು ಜಿಲ್ಲಾಧಿಕಾರಿಯೂ ಆಗಿರುವ ಆಡಳಿತಾಧಿಕಾರಿ ಕೆ .ಎನ್. ರಮೇಶ್ ಮಂಡಿಸಿದ್ದಾರೆ .

    ನಗರದ 4ಕಡೆಗಳಲ್ಲಿ ಹೈಟೆಕ್ ವಾಣಿಜ್ಯ ಸಂಕೀರ್ಣ ನಿರ್ಮಾಣದ ಜೊತೆಗೆ ರಸ್ತೆ ,ಚರಂಡಿ, ಉದ್ಯಾನ ಅಭಿವೃದ್ಧಿ ,ತ್ಯಾಜ್ಯ ವಿಲೇವಾರಿಗೆ ವಿಶೇಷ ಗಮನ ನೀಡಲಾಗಿದೆ .

೧.೮೨  ಕೋಟಿ ರೂ ಉಳಿತಾಯ ಬಜೆಟ್ ಆಗಿದ್ದು , ಹಿಂದೂ ಮುಸಾಫಿರ್ ಖಾನ ಜಾಗದಲ್ಲಿ ೧೦ ಕೋಟಿ ರೂ ವೆಚ್ಚದಲ್ಲಿ  ಹೈಟೆಕ್ ವಾಣಿಜ್ಯ ಸಂಕೀರ್ಣ ನಿರ್ಮಾಣದ ಪ್ರಸ್ತಾವನೆ ಅಂಗೀಕರಿಸಲಾಗಿದೆ .

ನಗರಸಭೆ ಉದ್ಯಾನ ಅಭಿವೃದ್ಧಿಗೆ ೧೦ ಕೋಟಿ ರೂ. ಮೀಸಲು ಇಡಲಾಗಿದೆ .ಫುಡ್ ಕೋರ್ಟ್ ನಿರ್ಮಾಣ ವಿಚಾರವು ಮತ್ತೆ ಪ್ರಸ್ತಾವನೆ ಗೊಂಡಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...