ಗುರುವಾರ, ಮಾರ್ಚ್ 4, 2021

ಧರ್ಮದ ಆಧಾರದಲ್ಲಿ ತಾರತಮ್ಯ ಸಲ್ಲದು :ದೇವಜ್ಯೋತಿ ರೇ


 ಚಿಕ್ಕಮಗಳೂರು,ಮಾ.೦೪: ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದೆ  ಜನತೆಯನ್ನು ಸಮಾನವಾಗಿ ಕಾಣುವಂತೆ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ದೇವಜ್ಯೋತಿ ರೇ ಹೇಳಿದರು.

 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ನಡೆದ ೧೩ನೇ ತಂಡದ ೪ನೇ 67 ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿ

 


ಕಾನೂನಿನ ಅಡಿಯಲ್ಲಿ ಸಮರ್ಪಕವಾಗಿ  ಕಾರ್ಯ ನಿರ್ವಹಿಸಬೇಕು ಎಂದರು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...