ಬುಧವಾರ, ಮಾರ್ಚ್ 17, 2021

ನಗರಸಭೆಯಲ್ಲಿ ಹಣ ದುರ್ಬಳಕೆ: ಇಬ್ಬರು ಅಂದರ್


 ಚಿಕ್ಕಮಗಳೂರು :ಇಲ್ಲಿನ ನಗರಸಭೆಯಲ್ಲಿ ಸಾರ್ವಜನಿಕರ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ .

ನಗರಸಭೆ ಆಯುಕ್ತ ಬಸವರಾಜ್ ನೀಡಿದ ದೂರನ್ನು ಆಧರಿಸಿ ಕಂದಾಯ ಸಿಬ್ಬಂದಿ ಶ್ಯಾಮ್ ಹಾಗೂ ಬ್ರೋಕರ್ ಗುತ್ತಿಗೆದಾರ ಕೇಶವ ನನ್ನು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ .

ಕಂದಾಯ ಬಾಕಿ ,ನೀರಿನ ತೆರಿಗೆ ಸೇರಿದಂತೆ ಸಾರ್ವಜನಿಕರು  ಕಟ್ಟಿದ್ದ ಲಕ್ಷಾಂತರ ರೂ ಗಳನ್ನು   ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪವಿದೆ .ಕೇಶವ ಶಂಕರಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎನ್ನಲಾಗಿದೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...