ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವು.
ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ
ಇಂದಿರಮ್ಮ(55) ಮೃತ ಪಟ್ಟಿದ್ದಾರೆ.ಪಿ.ಪಿ.ಇ. ಕಿಟ್ ಬಳಸಿ ಮೂಡಿಗೆರೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ. ಕೊರೋನಾ 2ನೇ ಅಲೆಗೆ ಜಿಲ್ಲೆಯಲ್ಲಿ 7 ಮಂದಿ ಸಾವು.
ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವು.
ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ
ಇಂದಿರಮ್ಮ(55) ಮೃತ ಪಟ್ಟಿದ್ದಾರೆ.ಪಿ.ಪಿ.ಇ. ಕಿಟ್ ಬಳಸಿ ಮೂಡಿಗೆರೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ. ಕೊರೋನಾ 2ನೇ ಅಲೆಗೆ ಜಿಲ್ಲೆಯಲ್ಲಿ 7 ಮಂದಿ ಸಾವು.
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ