ಗುರುವಾರ, ಏಪ್ರಿಲ್ 1, 2021

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ :224 ಕೋಟಿ ರೂ ಉಳಿಕೆ


 ಚಿಕ್ಕಮಗಳೂರು :   ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಪ್ರಸಕ್ತ ಸಾಲಿನಲ್ಲಿ 368. 29 ಕೋಟಿ ರೂ ಆದಾಯ ನಿರೀಕ್ಷಿಸಿದ್ದು   143.63ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಿದ್ದು, 224 ಕೋಟಿ ರೂ ಉಳಿತಾಯ ಆಗಲಿದೆ .

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪ್ರಾಧಿಕಾರದ ಅಧ್ಯಕ್ಷ ಆನಂದ ಹಾಗೂ ಪ್ರಭಾರಿ ಆಯುಕ್ತ ಬಸವರಾಜ್  ಬೈಪಾಸ್ ರಸ್ತೆಯಿಂದ ದಂಟರಮಕ್ಕಿ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ಅತ್ಯಾಧುನಿಕ ವಸತಿ ಬಡಾವಣೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು .

ಉದ್ಯಾನವನ, ಕೆರೆಗಳ ಅಭಿವೃದ್ಧಿ ಜೊತೆಗೆ ಯಗಚಿ ಹಳ್ಳದ ಇಕ್ಕೆಲಗಳ ಬಫರ್ ಜಾಗವನ್ನು ಗುರುತಿಸಿ ಒತ್ತುವರಿ ತಡೆಯಲಾಗುತ್ತದೆ ಎಂದು ತಿಳಿಸಿದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...