ಚಿಕ್ಕಮಗಳೂರು :ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಜನರಲ್ಲಿ ಆತಂಕ ಮನೆಮಾಡಿದೆ .
ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಜನ ಗಾಬರಿಗೊಳ್ಳುವಂತೆ ಮಾಡಿದೆ .
ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಮೊದಲು ಸೋಂಕು ಕಾಣಿಸಿಕೊಂಡಿತ್ತು .ಆಕೆಯಿಂದಲೇ ಉಳಿದವರಿಗೂ ಹಬ್ಬಿರುವ ಶಂಕೆ ವ್ಯಕ್ತವಾಗಿದೆ .
ಶೃಂಗೇರಿ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ