ಗುರುವಾರ, ಏಪ್ರಿಲ್ 1, 2021

ಯುವಕ ನೀರುಪಾಲು ದೃಶ್ಯ ಮೊಬೈಲ್ ನಲ್ಲಿ ಸೆರೆ

 


ಚಿಕ್ಕಮಗಳೂರು :ಜಿಲ್ಲೆಯ ಭದ್ರಾ ಹಿನ್ನೀರಿನಲ್ಲಿ ಯುವಕನೋರ್ವ ನೀರುಪಾಲಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ .

ನರಸಿಂಹರಾಜಪುರ ತಾಲ್ಲೂಕಿನ ಮಾರಿದಿಬ್ಬ ಬಳಿಯ ಭದ್ರಾ ಹಿನ್ನೀರಿನಲ್ಲಿ  ಶಿವಮೊಗ್ಗದ ಸಲ್ಮಾನ್ ಈಜಲು ತೆರಳಿದ್ದು  ನೀರುಪಾಲಾಗಿದ್ದಾನೆ .

ತನ್ನನ್ನು ರಕ್ಷಿಸುವಂತೆ ಮನವಿ ಮಾಡುತ್ತಿದ್ದರೂ ಯಾರೂ ಸ್ಪಂದಿಸಿಲ್ಲ .ಆದರೆ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ ಇರುವುದು ಅಚ್ಚರಿ ತಂದಿದೆ .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...