ಚಿಕ್ಕಮಗಳೂರು :ಜಿಲ್ಲೆಯ ಭದ್ರಾ ಹಿನ್ನೀರಿನಲ್ಲಿ ಯುವಕನೋರ್ವ ನೀರುಪಾಲಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ .
ನರಸಿಂಹರಾಜಪುರ ತಾಲ್ಲೂಕಿನ ಮಾರಿದಿಬ್ಬ ಬಳಿಯ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಸಲ್ಮಾನ್ ಈಜಲು ತೆರಳಿದ್ದು ನೀರುಪಾಲಾಗಿದ್ದಾನೆ .
ತನ್ನನ್ನು ರಕ್ಷಿಸುವಂತೆ ಮನವಿ ಮಾಡುತ್ತಿದ್ದರೂ ಯಾರೂ ಸ್ಪಂದಿಸಿಲ್ಲ .ಆದರೆ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ ಇರುವುದು ಅಚ್ಚರಿ ತಂದಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ