ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ .
ಪ್ಯಾನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಈ ಬೆಂಕಿ ಹರಡಿದೆ ಎನ್ನಲಾಗಿದ್ದು .ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬ್ಯಾಂಕಿನ ಬಾಗಿಲನ್ನು ತೆಗೆಸಿದ್ದಾರೆ .
ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದ್ದು ನಷ್ಟದ ಪ್ರಮಾಣ ತಿಳಿದುಬಂದಿಲ್ಲ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ