ಶುಕ್ರವಾರ, ಏಪ್ರಿಲ್ 2, 2021

ಚಿಕ್ಕಮಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ- ರಕ್ತದಾನ


 ಚಿಕ್ಕಮಗಳೂರು :ರಾಮನಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು .

ಜಿಲ್ಲಾಧಿಕಾರಿ ಕೆ ಎನ್ ರಮೇಶ್ ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂವಿತಾ, ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್, ನಿವೃತ್ತ ಪೋಲಿಸ್ ನಿರೀಕ್ಷಕ ಪ್ರಭಾಕರ್ 


 ಇತರರು ಪಾಲ್ಗೊಂಡಿದ್ದರು .

ನಿವೃತ್ತ ಪೊಲೀಸರು ಹಾಗೂ ಕರೊನ ಸಂದರ್ಭದಲ್ಲಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು . ಧ್ವಜ ದಿನಾಚರಣೆ ಅಂಗವಾಗಿ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ,  ರಕ್ತದಾನ ಶಿಬಿರ ನಡೆಯಿತು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...