ಭಾನುವಾರ, ಏಪ್ರಿಲ್ 4, 2021

ವಾಹನಕ್ಕೆ ಸಿಲುಕಿ ಚಿರತೆ ಮರಿ ಸಾವು

 ಚಿಕ್ಕಮಗಳೂರು :ಕಡೂರು ವಲಯದ ಹಾದಿ


ಗೆರೆ ಗ್ರಾಮದ ಬಳಿ ಅಂದಾಜು 1 ಒಂದು ವರ್ಷದ ಚಿರತೆ ಮರಿ ಸಾವನ್ನಪ್ಪಿದೆ. ಯಾವುದೋ ಅಪರಿಚಿತ ವಾಹನಕ್ಕೆ ಸಿಲುಕಿ ಸತ್ತಿರುವ ಸಾಧ್ಯತೆ ಇದೆ.

ಭದ್ರ ವನ್ಯಜೀವಿ ವಿಭಾಗದ ಪಶವೈದ್ಯಾಧಿಕಾರಿ ಯಶಸ್ ಮತ್ತು ಅಸಂದಿ ಗ್ರಾಮ ಪಶವೈದ್ಯಾಧಿಕಾರಿ ಭರತ್ ನೇತೃತವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.

 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲ , ಕಡೂರು ವಲಯ ಅರಣ್ಯಾಧಿಕಾರಿ ತನುಜ್ ಕುಮಾರ್ , ಗೌರವ ವನ್ಯಜೀವಿ ಪರಿಪಾಲಕ ಜಿ. ವೀರೇಶ್ ಸಿಬ್ಬಂದಿಗಳು ಇದ್ದರು .ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...