ಸೋಮವಾರ, ಏಪ್ರಿಲ್ 5, 2021

ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿ ತೆರವು

 ಚಿಕ್ಕಮಗಳೂರು : ಸಮೀಪದ ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಪವಿಭಾಗಧಿಕಾರಿ ಡಾ.ಹೆಚ್.ಎಲ್ ನಾಗರಾಜ್  ಮಾರ್ಗದರ್ಶನದಲ್ಲಿ ದಾಸರಹಳ್ಳಿ ಕೆರೆ ಸರ್ವೆ ಕಾರ್ಯ ಮುಗಿದಿದ್ದು ಇಂದು 


ಕಾಲುವೆ ಒತ್ತುವರಿ ತೆರವು ಮಾಡಿಸಲಾಯಿತು.

ರೆವಿನ್ಯೂ ಇನ್ಸ್‌ಪೆಕ್ಟರ್ ಪುಟ್ಟರಾಜು,ಸರ್ವೆಯರ್ ದೊರೆರಾಜು. ವಿಷನ್ ಚಿಕ್ಕಮಗಳೂರು ಟ್ರಸ್ಟ್ ಸದಸ್ಯರು ಹಾಗೂ ಸ್ಥಳೀಯರಯ ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...