ಚಿಕ್ಕಮಗಳೂರು : ಸಮೀಪದ ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಪವಿಭಾಗಧಿಕಾರಿ ಡಾ.ಹೆಚ್.ಎಲ್ ನಾಗರಾಜ್ ಮಾರ್ಗದರ್ಶನದಲ್ಲಿ ದಾಸರಹಳ್ಳಿ ಕೆರೆ ಸರ್ವೆ ಕಾರ್ಯ ಮುಗಿದಿದ್ದು ಇಂದು
ಕಾಲುವೆ ಒತ್ತುವರಿ ತೆರವು ಮಾಡಿಸಲಾಯಿತು.
ರೆವಿನ್ಯೂ ಇನ್ಸ್ಪೆಕ್ಟರ್ ಪುಟ್ಟರಾಜು,ಸರ್ವೆಯರ್ ದೊರೆರಾಜು. ವಿಷನ್ ಚಿಕ್ಕಮಗಳೂರು ಟ್ರಸ್ಟ್ ಸದಸ್ಯರು ಹಾಗೂ ಸ್ಥಳೀಯರಯ ಭಾಗವಹಿಸಿದ್ದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ