ಚಿಕ್ಕಮಗಳೂರು :ನಗರದ ಎಲ್ಲೆಂದರಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದರು .
ಬೀದಿ ನಾಯಿಗಳ ಹಾವಳಿಯಿಂದ ಬೇಸತ್ತ ಜನ ನಗರಸಭೆಗೆ ದೂರನ್ನು ಸಲ್ಲಿಸಿದ್ದರು. ಸಾರ್ವಜನಿಕರ ದೂರು ಆಧರಿಸಿ ನಗರಸಭೆ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಿಸಲು ಆರಂಭಿಸಿದೆ .
ಇಂದಾವರದ ಹೊರವಲಯದಲ್ಲಿ ಈ ಕೆಲಸ ನಡೆಯುತ್ತಿದ್ದು ಸಂತಾನಹರಣ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು 4ದಿನಗಳ ಬಳಿಕ ಬಿಡಲಾಗುವುದು ಎಂದು ನಗರಸಭೆ ಆಯುಕ್ತ ಬಸವರಾಜ್ ತಿಳಿಸಿದ್ದಾರೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ