ಚಿಕ್ಕಮಗಳೂರು ; ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಮಿಂಚಿನ ದಾಳಿ ನಡೆಸಿದ ಅಬಕಾರಿ ಇಲಾಖೆಯವರು ಓರ್ವನನ್ನು ಬಂಧಿಸಿ ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ .
ಜೈಪುರ ಆಟೋ ನಿಲ್ದಾಣದ ಬಳಿ ಹಶಿಶ್ ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಆಧರಿಸಿ ಅಬಕಾರಿ ಡಿವೈಎಫ್ ಐ ಪ್ರದೀಪ್ ನೇತೃತ್ವದಲ್ಲಿ ದಾಳಿ ನಡೆಯಿತು .
ವಿಜಯ್ ಎಂಬಾತ ಸೆರೆಸಿಕ್ಕಿತ್ತು ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಸುಮಾರು ೮,೭೫೦ ಗ್ರಾಂ ಗಾಂಜಾ ಹಾಗೂ ೨೦೦ ಗ್ರಾಂ ಹಶಿಶ್ ಪತ್ತೆಯಾಗಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ