ಗುರುವಾರ, ಅಕ್ಟೋಬರ್ 27, 2022

ಅಪ್ಪು ಚಿತ್ರ ಗಂಧದ ಗುಡಿಯ ಪ್ರಚಾರಕ್ಕೆ ಇಳಿದ ಕಾಫಿನಾಡು ಚಂದು


  ಚಿಕ್ಕಮಗಳೂರು : ಅಪ್ಪು ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರಕ್ಕೆ  ಕಾಫಿನಾಡ ಚಂದು ಇಳಿದಿದ್ದಾನೆ .ತಲೆಯಲ್ಲಿ ಗಂಧದ ಗುಡಿ ಹೆಸರು ಹಾಕಿಸಿಕೊಂಡು  ಚಿಕ್ಕಮಗಳೂರು ನಗರದಲ್ಲಿ ಪ್ರಚಾರ ಮಾಡುತ್ತಿದ್ದಾನೆ  ಪುನೀತ್ ಅಣ್ಣನ ಸಿನಿಮಾ ಎತ್ತರಕ್ಕೆ ಬೆಳೆಯಲಿ ಎಂದು ಮನವಿ     ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ವಿಶ್ ಮೂಲಕ  ಹೆಸರಾಗಿರೋ ಚಂದುತನ್ನ ವಿಭಿನ್ನ ಶೈಲಿಯಲ್ಲಿ ಪ್ರಚಾರಕ್ಕೆ ಇಳಿದು ಗಮನ ಸೆಳೆದಿದ್ದಾನೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...