ಶುಕ್ರವಾರ, ಅಕ್ಟೋಬರ್ 28, 2022

ಕೋಟಿಕಂಠ ಗಾಯನಕ್ಕೆ ಧ್ವನಿಯಾದ ವಿದ್ಯಾರ್ಥಿಗಳು ;ಉಸ್ತುವಾರಿ ಸಚಿವರು ಭಾಗಿ - ಶಾಸಕ ಸಿ ಟಿ ರವಿ ಸ್ಟೆಪ್ಸ್

 


ಚಿಕ್ಕಮಗಳೂರು: ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಕನ್ನಡ ಗಾಯನಕ್ಕೆ ಜಿಲ್ಲಾ ಕೇಂದ್ರ ಚಿಕ್ಕಮಗಳೂರು ಇಂದು ಸಾಕ್ಷಿಯಾಯಿತು .

ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡದ 6 ಹಾಡುಗಳನ್ನು ಸಾಮೂಹಿಕವಾಗಿ  ಹಾಡಿ ಮನಸೂರೆಗೊಂಡರು .

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಇತರರು ಪಾಲ್ಗೊಂಡಿದ್ದರು .ಹುಟ್ಟಿದರೆ ಕನ್ನಡ ನಾಡು ಹಾಡಿಗೆ ಶಾಸಕ ಸಿ ಟಿ ರವಿ ಇತರರು ಸ್ಟೆಪ್ಸ್ ಹಾಕಿದರು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...