ಚಿಕ್ಕಮಗಳೂರು : ಖಾಸಗಿ ಬಸ್ -ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ
ಓರ್ವ ಮಹಿಳೆ ಮೃತಪಟ್ಟು15 ಮಂದಿಗೆ ಗಾಯವಾಗಿದೆ
ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಘಟನೆ ನಡೆದಿದ್ದು ,ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಸಾವಪ್ಪಿದ್ದಾರೆ
ಗಾಯಾಳುಗಳನ್ನುಎನ್.ಆರ್ ಪುರ ಹಾಗೂ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ