ಬುಧವಾರ, ನವೆಂಬರ್ 23, 2022

ಮಧ್ಯರಾತ್ರಿ ಗ್ರಾಮಕ್ಕೆ ನುಗ್ಗಿ ಕುರಿಯನ್ನು ಹೊತ್ತೊಯ್ದ ಚಿರತೆ




ಚಿಕ್ಕಮಗಳೂರು : ಮಧ್ಯೆರಾತ್ರಿ ಗ್ರಾಮಕ್ಕೆ ನುಗ್ಗಿ

 ಚಿರತೆಯೊಂದು ಕುರಿಯನ್ನ ಹೊತ್ತೊಯ್ದ ಪ್ರಕರಣ

ಚಿಕ್ಕಮಗಳೂರು ತಾಲೂಕಿನ

ಉದ್ದೆಬೋರನಹಳ್ಳಿ-ತಡೆಬೆನಹಳ್ಳಿ ಗ್ರಾಮದಲ್ಲಿ  ನಡೆದಿದೆ

ಒಂದು ಕುರಿಯನ್ನ ಕೊಂದು, ಮತ್ತೊಂದು ಕುರಿಯನ್ನ ಹಚ್ಚಿಕೊಂಡು ಹೋಗಿದೆ

ರಮೇಶ್ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ  ಚಿರತೆ ಕಾಣಿಸಿಕೊಳ್ಳುತ್ತಿದ್ದು ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...