ಶನಿವಾರ, ನವೆಂಬರ್ 19, 2022

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ -ಪೀಠಕ್ಕೆ ವ್ಯವಸ್ಥಾಪನ ಸಮಿತಿ ರಚನೆ

 



ಚಿಕ್ಕಮಗಳೂರು :ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ -ಪೀಠಕ್ಕೆ ಸರ್ಕಾರ ವ್ಯವಸ್ಥಾಪನ ಸಮಿತಿಯನ್ನು ರಚಿಸಿದೆ.

8 ಸದಸ್ಯರನ್ನು ಒಳಗೊಂಡ ಸಮಿತಿ ಇದಾಗಿದೆ. ಸಮಿತಿ ಸದಸ್ಯರಾಗಲು 43 ಜನ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ಆಯ್ಕೆಯನ್ನು ಮಾಡಲಾಗಿದೆ.

ಸಮಿತಿ ರಚಿಸಿದ ಸರ್ಕಾರವನ್ನು ಸ್ವಾಗತಿಸಿ ,ಐದು ದಶಕಗಳ ಹೋರಾಟಕ್ಕೆ ಸಂದ ಜಯ ಎಂದು ಶಾಸಕ ಸಿಟಿ ರವಿ ಮತ್ತು ವಿಶ್ವ ಹಿಂದೂ ಪರಿಷತ್ ಪ್ರತಿಕ್ರಿಯಿಸಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...