ಚಿಕ್ಕಮಗಳೂರು ವಿಧಾನ ಪರಿಷತ್ ಮಾಜಿ ಸದಸ್ಯ ಗಾಯತ್ರಿಶಾಂತ ಗೌಡರ ಮನೆ ನಡೆದ ಐಟಿ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಅಂಶುಮನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಒಕ್ಕೂಟ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಗಾಯತ್ರಿ ಶಾಂತಗೌಡರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವಾಗಿದ್ದು , ನಿಜವಾದ ಭ್ರಷ್ಟರ ಮೇಲೆ ದಾಳಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಮಾಜಿ ಸಚಿವೆ ಮೋಟಮ್ಮ ಮುಖಂಡರಾದ ರೇಖಾ ಹುಲಿಯಪ್ಪ ಗೌಡ' ದೇವರಾಜ ಪಾಲ್ಗೊಂಡಿದ್ದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ