ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕು, ಐ.ಡಿ ಪೀಠ ಗ್ರಾಮದ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ನ . ೧೩ರಂದು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ .
ಶ್ರೀರಾಮಸೇನಾ ಕಾರ್ಯಕರ್ತರು ವಾರ್ಷಿಕ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಂಸ್ಥೆಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.೧೩ರ ಬೆಳಿಗ್ಗೆ ೬ ಗಂಟೆಯಿಂದ ನ.೧೪ರ ಬೆಳಿಗ್ಗೆ ೧೦ ಗಂಟೆಯವರೆಗೆ ಪ್ರವಾಸಿಗರು ಬರುವುದನ್ನು ನಿಷೇಧಿಸಿ ಹಾಗೂ ಲಾಂಗ್ ಚಾಸಿಸ್ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ.
.jpeg)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ