ಬುಧವಾರ, ನವೆಂಬರ್ 30, 2022

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತಕ್ಕೆ ದೂರು

 



ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ

ಕೊಪ್ಪ ಮೂಲದ ದಿನೇಶ್ ಹೊಸೂರು  ದೂರು ಸಲ್ಲಿಸುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಕಂಟಕವಾಗುತ್ತಾ ಶಬಾನಾ ರಂಜಾನ್ ಸಂಸ್ಥೆ ಎನ್ನುವ ಅನುಮಾನ ಕಾಡುತ್ತಿದೆ

ಟಿ.ಡಿ.ರಾಜೇಗೌಡ 123 ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದೇ ತಿಂಗಳ 18ರಂದು ಕೊಪ್ಪ ಮೂಲದ ವಿಜಯಾನಂದ ದೂರು ನೀಡಿದ್ದು

ದೂರು ದಾಖಲಾದ 4-5 ದಿನದಲ್ಲಿ ಕೇಸ್ ಹಿಂಪಡೆದಿದ್ದರು.

ವಾರ್ಷಿಕ 35 ಲಕ್ಷ ಆದಾಯ ತೋರಿಸಿದ್ದ ರಾಜೇಗೌಡ, 123 ಕೋಟಿ ಆಸ್ತಿ ಖರೀದಿ ಹೇಗೆ ಎಂದು ದೂರಿನಲ್ಲಿ ಪ್ರಶ್ನಿಸಿ ತನಿಖೆಗೆ ಒತ್ತಾಯಿಸಿದ್ದಾರೆ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...