ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ
ಕೊಪ್ಪ ಮೂಲದ ದಿನೇಶ್ ಹೊಸೂರು ದೂರು ಸಲ್ಲಿಸುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಕಂಟಕವಾಗುತ್ತಾ ಶಬಾನಾ ರಂಜಾನ್ ಸಂಸ್ಥೆ ಎನ್ನುವ ಅನುಮಾನ ಕಾಡುತ್ತಿದೆ
ಟಿ.ಡಿ.ರಾಜೇಗೌಡ 123 ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದೇ ತಿಂಗಳ 18ರಂದು ಕೊಪ್ಪ ಮೂಲದ ವಿಜಯಾನಂದ ದೂರು ನೀಡಿದ್ದು
ದೂರು ದಾಖಲಾದ 4-5 ದಿನದಲ್ಲಿ ಕೇಸ್ ಹಿಂಪಡೆದಿದ್ದರು.
ವಾರ್ಷಿಕ 35 ಲಕ್ಷ ಆದಾಯ ತೋರಿಸಿದ್ದ ರಾಜೇಗೌಡ, 123 ಕೋಟಿ ಆಸ್ತಿ ಖರೀದಿ ಹೇಗೆ ಎಂದು ದೂರಿನಲ್ಲಿ ಪ್ರಶ್ನಿಸಿ ತನಿಖೆಗೆ ಒತ್ತಾಯಿಸಿದ್ದಾರೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ