ಚಿಕ್ಕಮಗಳೂರು :ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಕಳಸ ಪಟ್ಟಣದ ನಾಗರಿಕರು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಸ್ತೆ ಅವ್ಯವಸ್ಥೆ ಬಗೆಗಿನ ವ್ಯಂಗ್ಯ ಚಿತ್ರಗಳನ್ನು ಪ್ರಕಟಿಸಿ ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿ ತೆರೆದಿಟ್ಟಿದ್ದಾರೆ .
ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ರಸ್ತೆ ಹದಗಟ್ಟಿರುವ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್ ಆಗಿವೆ.
ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಈ ಚಿತ್ರಗಳು ಕಾರಣವಾಗಿವೆ .
ಕಳಸ ತಾಲ್ಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ